ಇದು ಪಿತೃಪಕ್ಷ, ಈ ಸಮಯದಲ್ಲಿ ಪಿತೃಗಳಿಗೆ ತರ್ಪಣ ಅರ್ಪಿಸಸುವುದು ಹಿಂದೂ ಸಂಪ್ರದಾಯವಾಗಿದೆ. ಆದರೆ ಒಂದು ವೇಳೆ ನಿಮಗೆ ಪಿತೃದೋಷವ ಕಾಡುತ್ತಿದ್ದರೆ, ಆವಾಗ ನೀವು ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗಿ ಬರುತ್ತದೆ. ಅಂತಹ ಪರಿಸ್ಥಿತಿಯಲ್ಲಿ ನೀವು ಪಿತೃಪಕ್ಷದಲ್ಲಿ ಒಂದು ಕೆಲಸವನ್ನು ಮಾಡಬೇಕು. ಆವಾಗ ನಿಮ್ಮ ಮೇಲಿನ ಪಿತೃ ದೋಷದಿಂದ ಮುಕ್ತಿ ಪಡೆಯಬಹುದು.

ಗುರೂಜಿ ಲೈವ್
ಬೆಳಗ್ಗೆ ಎದ್ದ ತಕ್ಷಣ ಈ ಮೂರು ಕೆಲಸ ಮಾಡಿದರೆ ಧನಲಾಭ ಶತ್ರುನಾಶ
ಬೆಳಗ್ಗೆ ಎದ್ದ ತಕ್ಷಣ ಈ ಮೂರು ಕೆಲಸ ಮಾಡಿ ನೋಡಿ. ಇದು ತುಂಬಾನೆ ಪವರ್ ಫುಲ್ ಆಗಿರುವ









