ಇನ್ನೇನು ಶ್ರೀಕೃಷ್ಣ ಜನ್ಮಾಷ್ಟಮಿ ಬರುತ್ತಿದೆ. ಹಬ್ಬಕ್ಕೆ ತಯಾರಿ ಕೂಡ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ನೀವು ಜೀವನದಲ್ಲಿ ಎಲ್ಲಾದರೂ ದೊಡ ದೊಡ್ಡ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ, ಶ್ರೀಕೃಷ್ಣನಿಗೆ ಈ ಒಂದು ವಸ್ತುವನ್ನು ಅರ್ಪಿಸಿ, ಜೊತೆಗೆ ಈ ಪುಟ್ಟ ಮಂತ್ರವನ್ನು ಪಠಿಸಿ ಶ್ರೀಕೃಷ್ಣ ಒಲಿದು ಬರುತ್ತಾನೆ.

ಗುರೂಜಿ ಲೈವ್
ನನ್ನ ಮೈ ಮೇಲೆ ಕೆಟ್ಟ ಶಕ್ತಿ ಪ್ರವೇಶ ಮಾಡಿಸಿ ಜೀವನವನ್ನೇ ನರಕ ಮಾಡಿಸಿಬಿಟ್ಟಿದ್ದರು
ಇನ್ನೊಬ್ಬರ ಜೀವನವನ್ನು ನರಕ ಮಾಡಿಸುವುದು ಕೆಲವರಿಗೆ ತುಂಬಾನೆ ಸುಲಭದ ಕೆಲಸ. ಹಾಗೆಯೇ ಇವರ ಮೇಲೆ ಸಹ ಕೆಟ್ಟ









